ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿ: ರಾಗಿ ಬೆಳೆ ನಾಶ

Last Updated 11 ಜನವರಿ 2014, 20:21 IST
ಅಕ್ಷರ ಗಾತ್ರ

ಮಾಗಡಿ: ಕಾಡಾನೆಗಳ ಹಾವಳಿ ಯಿಂದ ತೆನೆಭರಿತ ರಾಗಿ ಬೆಳೆ ನಾಶ ವಾಗಿರುವ ಘಟನೆ ಬೆಳಗುಂಬ ಗ್ರಾ.ಪಂ ವ್ಯಾಪ್ತಿಯ ಬಂಟರಕುಪ್ಪೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮುನಿವೆಂಕಟಯ್ಯ, ಸುರೇಶ, ಕೆಂಪಮ್ಮ ರೈತರಿಗೆ ಸೇರಿದ್ದ ತೆನೆಭರಿತ ರಾಗಿಮೆದೆಗಳನ್ನು ಐದು ಕಾಡಾನೆಗಳು ನಾಶ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT