ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯ್ದಿರಿಸಿದ ಆದೇಶ

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಿಬ್ಬಂದಿಯ ಆದಾಯ ತೆರಿಗೆ ಪಾವತಿಸದ ಕಾರಣ, ಆದಾಯ ತೆರಿಗೆ ಇಲಾಖೆಯು ತನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಮೊಕ­ದ್ದಮೆ­ಗಳನ್ನು ರದ್ದು ಮಾಡಬೇಕು ಎಂದು ಕೋರಿ ವಿಜಯ್‌ ಮಲ್ಯ ಒಡೆತನದ ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಕಂಪೆನಿಯು ಸಿಬ್ಬಂದಿಯ ವೇತನ­ದಿಂದ ಆದಾಯ ತೆರಿಗೆ (ಟಿಡಿಎಸ್‌) ಕಡಿತ ಮಾಡಿಕೊಂಡಿತ್ತು. ಆದರೆ ಅದನ್ನು ಇಲಾಖೆಗೆ ಪಾವತಿಸಿಲ್ಲ ಎಂದು ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ಮಲ್ಯ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT