ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯ್ದಿರಿಸಿದ ತೀರ್ಪು

Last Updated 4 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪುರಸಭೆ, ಪ.ಪಂ ನಗರ ಸಭೆಗಳ ಅಧ್ಯಕ್ಷ ಮತ್ತು ಉಪಾ­ಧ್ಯಕ್ಷ, ನಗರ ಪಾಲಿಕೆಗಳ ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನಗಳಿಗೆ ಸರ್ಕಾರ ಸಿದ್ಧಪಡಿಸಿದ್ದ ಮೀಸಲಾತಿ ಪಟ್ಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂ­ಧಿಸಿದ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಮಂಗಳೂರು ಮಹಾ­­ನಗರ ಪಾಲಿಕೆ ಸದಸ್ಯ ಅಬ್ದುಲ್‌ ಅಜೀಜ್‌ ಮತ್ತು ದಾವ­ಣಗೆರೆಯ ಎಚ್‌.ಕೆ. ಹಾಲೇಶ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ, ಮೀಸಲಾತಿ ಪಟ್ಟಿಗೆ ಸೆ. 5ರಂದು ತಡೆಯಾಜ್ಞೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT