ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯ್ದೆ ತಿದ್ದುಪಡಿಗೆ ಪರಿಷತ್ ಅಂಗೀಕಾರ

Last Updated 7 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅವ್ಯವಹಾರದಲ್ಲಿ ಭಾಗಿಯಾಗುವ ಅಥವಾ ಕಾನೂನು ಉಲ್ಲಂಘಿಸುವ ಕುಲಪತಿ ಮತ್ತು ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಪೂರಕವಾಗಿ `ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಯ್ದೆ-1994~ಕ್ಕೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ.

ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರು ಮಂಗಳವಾರ ಈ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಮಂಡಿಸಿದರು. ಅವ್ಯವಹಾರದಲ್ಲಿ ಭಾಗಿಯಾಗುವ ಅಥವಾ ಕಾನೂನು ಉಲ್ಲಂಘಿಸುವ ಕುಲಪತಿ ಹಾಗೂ ನೌಕರರ ವಿರುದ್ಧ ಕ್ರಮ ಜರುಗಿಸಲು `ವಿಟಿಯು ಕಾಯ್ದೆ-1994~ರಲ್ಲಿ ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT