ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲ್ಪನಿಕ ಚಿಂತನೆ

Last Updated 13 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಪ್ರಧಾನಿ ಅಭ್ಯರ್ಥಿ ಎಂಬುದು ಒಂದು ಕಾಲ್ಪನಿಕ ಚಿಂತನೆ. ಅಂತಹ ಪ್ರಸ್ತಾಪ ಸಂವಿಧಾನದಲ್ಲಿ ಇಲ್ಲವೇ ಇಲ್ಲ. ನಮೋ ನಮೋ ಎನ್ನುವವರಿಗೆ ‘ನೋ ನೋ’ (ಇಲ್ಲ ಇಲ್ಲ) ಎಂಬುದು ನಮ್ಮ ಉತ್ತರ. ಮೊದಲು ಅವರಿಗೆ ಬಹುಮತ ಬರಲಿ. ದೇಶದ ಜನರು ಬಹಳ ಬುದ್ಧಿವಂತರು
–ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT