ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನೀರು ಬಿಡಲು ತಮಿಳುನಾಡು ಆಗ್ರಹ

Last Updated 1 ಜೂನ್ 2013, 13:47 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾವೇರಿ ಉಸ್ತುವಾರಿ ಸಮಿತಿಯು ಇದೇ ಮೊದಲ ಬಾರಿಗೆ ಶನಿವಾರ ಸಭೆ ಸೇರಿದ್ದು, ಸಭೆಯಲ್ಲಿ ನೀರು ಬಿಡುವಂತೆ ಕರ್ನಾಟಕವನ್ನು ತಮಿಳುನಾಡು ಆಗ್ರಹಿಸಿದೆ.

ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎಸ್.ಕೆ. ದಾಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ ನೀರನ್ನು ಬಿಡುವಂತೆ ರಾಜ್ಯವನ್ನು ಒತ್ತಾಯಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT