ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವ್ಯಾನಂದ ಪುರಸ್ಕಾರಕ್ಕೆ ಕೃತಿ ಆಹ್ವಾನ

Last Updated 6 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್‌ನ 2012ನೇ ಸಾಲಿನ ಕಾವ್ಯಾನಂದ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ. `ವಚನ ಸಾಹಿತ್ಯ ವಿಮರ್ಶೆ - ವೈಚಾರಿಕ ದೃಷ್ಟಿ' ವಿಷಯದ ಕುರಿತು 2012ರಲ್ಲಿ ಪ್ರಕಟವಾದ ಕೃತಿಗಳನ್ನು ಕಳುಹಿಸಬಹುದು.

ಪ್ರಶಸ್ತಿಯು ರೂ. 25,000  ನಗದು ಮತ್ತು ಸ್ಮರಣಿಕೆ  ಒಳಗೊಂಡಿದೆ. ಆಸಕ್ತರು ಕೃತಿಯ ನಾಲ್ಕು ಪ್ರತಿಗಳನ್ನು `ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್, ಶ್ರೀಗಿರಿ, 4/5 ಎ, ಅಲಿ ಅಸ್ಕರ್ ರಸ್ತೆ, ಬೆಂಗಳೂರು - 560 052' ವಿಳಾಸಕ್ಕೆ ಜುಲೈ 31ರೊಳಗೆ ಕಳುಹಿಸಬೇಕು ಎಂದು ಟ್ರಸ್ಟ್‌ನ ಅಧ್ಯಕ್ಷೆ ವಿಜಯಾ ನಂದೀಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ 080-2226 4361 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT