ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸಿಗಾಗಿ ಸುದ್ದಿ: ಸಂಪಾದಕರ ವಿರುದ್ಧ ದೂರು

Last Updated 23 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಕೆಜಿಎಫ್: ಕಾಸಿಗಾಗಿ ಸುದ್ದಿ ಪ್ರಕಟಿಸಿದೆ ಎಂದು ಆರೋಪಿಸಿ 'ರಿಯಲ್ ಸ್ಟೋರಿ' ತಮಿಳು ವಾರಪತ್ರಿಕೆಯೊಂದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರ್‌ಪಿಐ ಅಭ್ಯರ್ಥಿ ಎಸ್.ರಾಜೇಂದ್ರನ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಂ. ಭಕ್ತವತ್ಸಲಂ ಪ್ರತ್ಯೇಕವಾಗಿ ಚುನಾವಣೆ ಅಧಿಕಾರಿಗೆ ಮಂಗಳವಾರ ದೂರು ಸಲ್ಲಿಸಿದರು. ಸಂಪಾದಕ ಎನ್. ಶ್ರಿನಿವಾಸ್ ತೇಜೋವಧೆ ಮಾಡಲು ಬೇರೆವರಿಂದ ದುಡ್ಡು ಪಡೆದು ವರದಿ ಪ್ರಕಟಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT