ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರಾತಕನಿಗೆ ಡಿ.ಟಿ.ಎಸ್.

Last Updated 24 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಸರವಣ ಮೂರ್ತಿ ನಿರ್ಮಿಸುತ್ತಿರುವ ‘ಕಿರಾತಕ’ ಚಿತ್ರಕ್ಕೆ ಡಿ.ಟಿ.ಎಸ್. ಕಾರ್ಯ ಪೂರ್ಣಗೊಂಡಿತು. ಬಿಡುಗಡೆಗೆ ಸಿದ್ಧಗೊಳ್ಳುತ್ತಿರುವ ಈ ಚಿತ್ರದ ಚಿತ್ರಕಥೆ, ನಿರ್ದೇಶನ, ಪ್ರದೀಪ್ ರಾಜ್ ಅವರದ್ದು. ಆರ್.ಸೆಲ್ವ ಛಾಯಾಗ್ರಹಣ, ಬಿ.ಎ.ಮಧು ಸಂಭಾಷಣೆ, ವಿ.ಮನೋಹರ್ ಸಂಗೀತ, ಪಳನಿವೇಲು ಸಂಕಲನವಿದೆ.  ಹೊಸಮನೆ ಮೂರ್ತಿ ಕಲಾ ನಿರ್ದೇಶನದ ಈ ಚಿತ್ರವು ಎರಡು ಹಳ್ಳಿಗಳ ನಡುವೆ ನಡೆಯುವ  ಪ್ರೇಮಕಥೆಯನ್ನು ಒಳಗೊಂಡಿದೆ. ಯಶ್, ಓಹಿಯಾ, ತಾರಾ, ನಾಗಾಭರಣ, ಸಂಕೇತ್ ಕಾಶಿ ಮುಂತಾದವರು ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT