ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃತಿ ಲೋಕಾರ್ಪಣೆ

Last Updated 20 ಜುಲೈ 2012, 19:30 IST
ಅಕ್ಷರ ಗಾತ್ರ

ಶನಿವಾರ ಜುಲೈ21

ಅಂಕಿತ ಪುಸ್ತಕ: ವಾಡಿಯಾ ಸಭಾಂಗಣ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ. ಎಂ.ಎಸ್.ತಿಮ್ಮಪ್ಪ ಅವರ `ಐತರೇಯ ಮಹಾಪುತ್ರ~ ಪೌರಾಣಿಕ ಕಾದಂಬರಿ, ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಪಚ್ಚ ಕುದುರೆ ಕತೆಗಳು, ಡಾ. ಬಿ.ಎ. ಅನ್ನದಾನೇಶ್ ಅವರ `ಗಿರೀಶ್ ಕಾರ್ನಾಡರ ನಾಟಕಗಳು ಒಂದು ಅಧ್ಯಯನ~, ಡಾ. ಎ.ಎನ್. ನಾಗರಾಜ್ ಅವರ `ರೋಗನಿವಾರಕ ಜೀವನಶೈಲಿ~ ಕೃತಿ ಲೋಕಾರ್ಪಣೆ- ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ಅತಿಥಿಗಳು- ಪತ್ರಕರ್ತ ಎನ್.ಎಸ್. ಶ್ರೀಧರಮೂರ್ತಿ, ಚಿಂತಕ ಜಿ.ಬಿ. ಹರೀಶ್. ಬೆಳಿಗ್ಗೆ 10.30.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT