ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃತಿಗಳ ಲೋಕಾರ್ಪಣೆ

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

`ಚಿನ್ನದ ಕಲಶಗಳುಭಾಗ್ಯಲಕ್ಷ್ಮಿ ಪ್ರಕಾಶನ: ಶನಿವಾರ ಸಿ.ಎನ್.ಕೃಷ್ಣಮೂರ್ತಿ ಅವರ `ಚಿನ್ನದ ಕಲಶಗಳು~ ಪುಸ್ತಕ ಲೋಕಾರ್ಪಣೆ. ಪುಸ್ತಕ ಬಿಡುಗಡೆ ಮತ್ತು ಅಧ್ಯಕ್ಷತೆ- ವಿಜಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಸ್.ಚಂದ್ರಶೇಖರಯ್ಯ, ಅತಿಥಿಗಳು- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಪ್ರಧಾನ್ ಗುರುದತ್ತ, ನಿವೃತ್ತ ನ್ಯಾಯಮೂರ್ತಿ ಸಿ.ಎನ್. ಅಶ್ವತ್ಥನಾರಾಯಣ ರಾವ್, ವಿಜಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಶ್ರೀನಿವಾಸನ್, ಮುಖ್ಯೋಪಾಧ್ಯಾಯಿನಿ ಎಸ್. ಗೀತ, ಸ್ಥಳ: ವಿಜಯ ವಿದ್ಯಾಸಂಸ್ಥೆ, ಸೌತ್ ಎಂಡ್ ವೃತ್ತ, 3ನೇ ಬಡಾವಣೆ, ಜಯನಗರ, ಬೆಳಿಗ್ಗೆ 10.30.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT