ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಪೆ ತೋರಿದ ವರುಣ

Last Updated 5 ಸೆಪ್ಟೆಂಬರ್ 2013, 6:54 IST
ಅಕ್ಷರ ಗಾತ್ರ

ರಾಮದುರ್ಗ: ಸತತ ಎರಡ್ಮೂರು ತಿಂಗಳಿಂದ ಕೃಪೆ ತೋರದ ಮಳೆರಾಯನ ಕೋಪಕ್ಕೆ ಬಲಿಯಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಪಟ್ಟಣದ ಜನತೆಗೆ ಬುಧವಾರ ಸುಮಾರು 15-20 ನಿಮಿಷಗಳಲ್ಲಿ ಸುರಿದ ಬಾರಿ ಮಳೆಯಿಂದ ಬಿಸಿಲಿನ ತಾಪದಿಂದ ಮುಕ್ತಿ ದೊರೆಯಿತು.

ಈ ಮಳೆಯಿಂದ ಪಟ್ಟಣದ ಅನೇಕ ರಸ್ತೆಗಳು ನೀರಿನಿಂದ ಜಲಾವೃತಗೊಂಡವು. ಅಲ್ಲದೇ ವಾಹನಗಳ ಸಂಚಾರಕ್ಕೂ ಅಲ್ಪ ಪ್ರಮಾಣದ ಅಡಚಣೆ ಉಂಟಾಯಿತು.

ಬಾರಿ ಮಳೆಯಿಂದಾಗಿ ಪಟ್ಟಣದ ಚರಂಡಿಗಳಲ್ಲಿನ ನೀರು ರಸ್ತೆ ಮೇಲೆಯೆ ಹರಿದು ಚರಂಡಿಗಳಲ್ಲಿನ ಕಸಕಡ್ಡಿ, ಪ್ಲಾಸ್ಟಿಕ್ ರಸ್ತೆಯಲ್ಲಿ ಶೇಖರಣೆಗೊಂಡವು.

ಸಾರ್ವಜನಿಕರು ಕೊಳಚೆ ನೀರಿನಲ್ಲಿ ಸಂಚರಿಸುತ್ತಿರುವುದು ಎಲ್ಲೆಡೆ ಸಾಮಾನ್ಯವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT