ಅರಕೆರೆ, ಕೆ.ಶೆಟ್ಟಹಳ್ಳಿ, ಬೆಳಗೊಳ ಹಾಗೂ ಕಸಬಾ ಹೋಬಳಿಯ ಗ್ರಾಮಗಳ ರೈತರಿಗೆ ಆಂದೋಲದ ಬಗ್ಗೆ ಕೃಷಿ ಸಹಾಯಕ ಅಧಿಕಾರಿಗಳು ಹಾಗೂ ಅನುವುಗಾರರು ಮಾಹಿತಿ ನೀಡಲಿದ್ದಾರೆ. ಕೃಷಿಕ ಸಮಾಜ, ರೈತಶಕ್ತಿ ಗುಂಪುಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ರೈತರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಹಾಯಕ ಕೃಷಿ ಅಧಿಕಾರಿ ಸ್ವಾಮಿಶೆಟ್ಟಿ, ತಾಂತ್ರಿಕ ಸಹಾಯಕ ಸುರೇಶ್ ಇದ್ದರು.