ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪು ದೀಪ ತೆಗೆಸಿದ ಕಾಶ್ಮೀರ ಡಿಜಿಪಿ

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಜಮ್ಮು (ಐಎಎನ್‌ಎಸ್‌): ಸರ್ಕಾರಿ ವಾಹನಗಳ ಮೇಲಿನ ಕೆಂಪು ದೀಪ ದುರ್ಬಳಕೆಯಾಗುತ್ತಿರುವ ಕುರಿತು ಸುಪ್ರೀಂಕೋರ್ಟ್ ತೀವ್ರ ಅಸಮಾ­ಧಾನ­ ವ್ಯಕ್ತಪಡಿಸಿದ ಮರುದಿನವೇ ಜಮ್ಮು ಕಾಶ್ಮೀರ ರಾಜ್ಯದ ಪೊಲೀಸ್‌ ಮಹಾನಿರ್ದೇಶಕ (ಡಿಜಿಪಿ)  ಅಶೋಕ್‌ ಪ್ರಸಾದ್‌ ತಮ್ಮ ವಾಹ­ನದ ಮೇಲಿನ ಕೆಂಪು ದೀಪವನ್ನು ತೆಗೆಸುವ ಮೂಲಕ ಮಾದರಿ ಎನಿಸಿದ್ದಾರೆ.

ರಾಜ್ಯಗಳಲ್ಲಿನ ಪೊಲೀಸ್‌ ವಾಹನಗಳ ಮೇಲೆ ಅಳವಡಿಸಿರುವ ಕೆಂಪು ದೀಪಗಳನ್ನೂ ತೆಗೆಯಲು ಡಿಜಿಪಿ  ಆದೇಶ ನೀಡಿದ್ದಾರೆ.
ಸುಪ್ರೀಂಕೋರ್ಟ್ ಮಂಗಳವಾರ ಆದೇಶಿಸಿದ್ದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT