ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ದಿನಾಚರಣೆಗೆ ರಜೆ ಘೋಷಿಸಲು ಆಗ್ರಹ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಿಜಯಪುರ: `ಬೆಂಗಳೂರು ಕಟ್ಟಿದ ಕೆಂಪೇಗೌಡರ ಜನ್ಮದಿನದಂದು ರಾಜ್ಯ ಸರ್ಕಾರವು ರಜೆ ನೀಡಬೇಕು ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಶ್ರೀನಿವಾಸಗೌಡ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನಸಂಖ್ಯೆಯಲ್ಲಿ ಒಕ್ಕಲಿಗರು ಯಥೇಚ್ಛವಾಗಿದ್ದಾರೆ.
ಹಾಗಾಗಿ ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.
ಕೆಂಪೇಗೌಡರು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ. ಕರ್ನಾಟಕದ ಹೆಮ್ಮೆಯ ಪುತ್ರ ಅದಕ್ಕಾಗಿ ಅವರಿಗೆ ಗೌರವ ಸಲ್ಲಿಸಬೇಕಿದ್ದಲ್ಲಿ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT