ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಐಒಸಿಎಲ್: `ವಿಆರ್‌ಎಸ್'

Last Updated 10 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ (ಕೆಐಒಸಿಎಲ್) ಇಚ್ಛಾಪೂರ್ವಕ ನಿವೃತ್ತಿ ಯೋಜನೆ (ವಿಆರ್   ಎಸ್) ಜಾರಿಗೊಳಿಸಿದೆ.

ಕುದುರೆಮುಖ ಗಣಿ ಸ್ಥಗಿತಗೊಂಡ ನಂತರ `ಕೆಐಒಸಿಎಲ್'ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಮಾನವ ಸಂಪನ್ಮೂಲವಿದ್ದು, ಇದರ ಸಮರ್ಪಕ ಬಳಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಂಪೆನಿಯ ಹಿತದೃಷ್ಟಿಯಿಂದ `ವಿಆರ್‌ಎಸ್' ಜಾರಿಗೆ ತರಲು ಆಡಳಿತ ಮಂಡಳಿ ಇತ್ತೀಚೆಗೆ ಒಪ್ಪಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT