ಬೇಡಿಕೆಗಳ ಈಡೇರಿಕೆಗಾಗಿ ಸಂಘಟನೆ ನಿರಂತರ ಹೋರಾಟ ನಡೆಸುತ್ತಿದೆ. ಅಲ್ಲದೆ ರಾಷ್ಟ್ರ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಿದೆ ಎಂದು ಎಸ್ಯುಸಿಐ ಜಿಲ್ಲಾ ಘಟಕದ ಕಾರ್ಯದರ್ಶಿ ಸೋಮಶೇಖರ್ ಹೇಳಿದರು.
ಸಹಿ ಸಂಗ್ರಹಣೆ ಕಾರ್ಯಕ್ರಮದಲ್ಲಿ ಎನ್.ಎಂ. ಮಂಗಳಾ, ಎ. ದೇವದಾಸ್, ಡಾ.ಪ್ರಮೋದ್, ಆರ್. ಶಿವಕುಮಾರ್, ಗುಡೇಕೋಟೆ ನಾಗರಾಜ್, ಟಿ.ಎಂ. ಶಿವಕುಮಾರ್, ಶ್ರೀಶೈಲ, ತಾಜುದ್ದೀನ್ ಉಪಸ್ಥಿತರಿದ್ದರು.ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ