ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ಸಾಮರಸ್ಯದ ಮೆರವಣಿಗೆ

Last Updated 17 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಕೋಮು ಸಾಮರಸ್ಯ... ದಾವಣಗೆರೆಯ ವರ ಸಿದ್ಧಿವಿನಾಯಕ ಸೇವಾ ಸಮಿತಿಯವರು ವಿನೋಬನಗರದ 2ನೇ ಮುಖ್ಯರಸ್ತೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಮಂಗಳವಾರ ಮುಸ್ಲಿಂ ಸಮುದಾಯದ ಮುಖಂಡರು ಗಣೇಶನ ಮೂರ್ತಿಗೆ ಹೂವಿನ ಹಾರ ಹಾಕುವ ಮೂಲಕ ಸಾಮರಸ್ಯದ ಸಂದೇಶ ಸಾರಿದರು. ಶಾಸಕ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಟ್ರ್ಯಾಕ್ಟರ್‌ ಚಾಲನೆ ಮಾಡುವ ಮೂಲಕ ಗಮನ ಸೆಳೆದರು -ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT