`ರಾಜಾ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ~ ಎಂದು ಬೆಳಿಗ್ಗೆ ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಪ್ರಕಟಿಸಿದರು.
ಸುಪ್ರೀಂ ಕೋರ್ಟಿನಲ್ಲಿ ನಡೆಯುವ ಪ್ರಕರಣದ ಕಲಾಪಗಳನ್ನು ಗಮನಿಸುವುದರಿಂದ ತಮ್ಮ ಕಕ್ಷಿದಾರರು ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಅರಿಯಲು ಸಹಾಯಕವಾಗುತ್ತದೆ. ಆದ್ದರಿಂದ ಅವರಿಗೆ ಕಲಾಪ ವೀಕ್ಷಣೆಗೆ ಅನುಮತಿ ನೀಡಬೇಕೆಂದು ರಾಜಾ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದರು.