ಹುಬ್ಬಳ್ಳಿ: ಹಸಿರಿನಿಂದ ಕಂಗೊಳಿಸುತ್ತಿರುವ ರಾಜ ಕ್ರೀಡಾಂಗಣದಲ್ಲಿ ರಣಜಿ ಕ್ರಿಕೆಟ್ನ ಸಡಗರ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಮೈದಾನದಲ್ಲಿ ಹರಿಯಾಣದ ಆಟಗಾರರ ಸಂಭ್ರಮ. ಈ ಟೂರ್ನಿಯಲ್ಲಿ ಕೇವಲ ಒಂದು ಗೆಲುವು ಪಡೆದು `ಬಿ' ಗುಂಪಿನ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿರುವ ಅಮಿತ್ ಮಿಶ್ರಾ ಪಡೆಗೆ ಮತ್ತೊಂದು ಗೆಲುವು ಪಡೆಯುವ ಗುರಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.