ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಿಟ್ ಇಂಡಿಯಾ ಚಳವಳಿ ನೆನಪು

Last Updated 4 ಆಗಸ್ಟ್ 2013, 19:54 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಆಗಸ್ಟ್ 9ರಂದು ಗಾಂಧಿ ಭವನದಲ್ಲಿ `ಕ್ವಿಟ್ ಇಂಡಿಯಾ ಚಳವಳಿ- ಒಂದು ನೆನಪು' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

`ಕ್ವಿಟ್ ಇಂಡಿಯಾ ಚಳವಳಿ - ಯುವಜನರ ರಾಷ್ಟ್ರಾಭಿಮಾನಕ್ಕೆ ಒಂದು ಬುನಾದಿ' ಎಂಬ ವಿಷಯ ಕುರಿತು ಡಾ. ಮೀನಾದೇಶಪಾಂಡೆ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸ್ಥಳ: ಗಾಂಧಿ ಭವನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಕುಮಾರಪಾರ್ಕ್ ಪೂರ್ವ. ಹೆಚ್ಚಿನ ಮಾಹಿತಿಗೆ: 99455 28027.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT