ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೀಣಿಸಿದ ಮುಂಗಾರು

Last Updated 24 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಕರಾವಳಿಯ ಹಲವೆಡೆ ಮತ್ತು ಒಳನಾಡಿನ ಕೆಲವೆಡೆ ಮಳೆಯಾಗಿದೆ.

ಭಟ್ಕಳದಲ್ಲಿ 9 ಸೆಂ.ಮೀ. ಮಳೆಯಾಗಿದೆ. ಅಂಕೋಲಾ 6, ಶಿರಾಲಿ 5, ಗೋಕರ್ಣ  4, ಗೇರುಸೊಪ್ಪ, ಶಿರಸಿ, ಹೊನ್ನಾವರ 3, ಕುಮಟಾ, ಕದ್ರಾ, ಸಿದ್ದಾಪುರ (ಉ.ಕ), ಕಾರವಾರ, ಲಿಂಗನಮಕ್ಕಿ 2, ಬನವಾಸಿ, ಮಂಚಿಕೇರಿ, ಯಲ್ಲಾಪುರ, ಕ್ಯಾಸಲ್‌ರಾಕ್‌, ಜೋಯಿಡಾ, ತಾಳಗುಪ್ಪ, ಹೊಸನಗರ ದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳಲ್ಲಿ  ಭಾರಿ ಮಳೆಯಾಗುವ ಸಂಭವವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT