ವೈಯಕ್ತಿಕ ಶೌಚಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕು. ನ್ಯಾಯ ಬೆಲೆ ಅಂಗಡಿಗಳ ಅವ್ಯವಹಾರಕ್ಕೆ ಕಡಿವಾಣ ಹಾಕಬೇಕು. 2006-07ರಲ್ಲಿ ಉದ್ಯೋಗ ಖಾತರಿ ಯೋಜನೆ ಅಡಿ ನಡೆದ ಕಾಮಗಾರಿಗಳ ತನಿಖೆ ನಡೆಸುವುದು ಸೇರಿದಂತೆ ಒಟ್ಟು 18 ಬೇಡಿಕೆಗಳು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಪ್ರತಿಭಟನೆಯ ನೇತೃತ್ವವನ್ನು ಆಲೀಸ್ ಮೇರಿ, ಹಯಮ್ಮ, ಜನಿಂತಾ, ಮೇರಿಯಮ್ಮ, ಲಕ್ಷ್ಮೀ, ಶರಣಮ್ಮ ವಹಿಸಿಕೊಂಡಿದ್ದರು.