‘ಅವರು (ವರುಣ್) ಆಹ್ವಾನ ನೀಡಿದ್ದಾರೆ. ಆದರೆ ಗಂಗೂಲಿ ಅವರು ಪ್ರಸ್ತಾವದ ತಮ್ಮ ನಿರ್ಧಾರವನ್ನು ಸ್ಪಷ್ಟ ಪಡಿಸಿಲ್ಲ. ವಿಚಾರ ಮಾಡಿ ದ ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ’ ಎಂದು ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರೂ ಆಗಿರು ಸಿನ್ಹಾ ತಿಳಿಸಿದ್ದಾರೆ.