ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕಾಂಡಾ ಅವರು ಸಹಕರಿಸುತ್ತಿಲ್ಲ. ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಯೋಚಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. , ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರಿಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. , ಪ್ರಕರಣದ ವಿಚಾರಣೆಗೆ ಅವರು ಸಹಕರಿಸದಿದ್ದಾಗ , ಅವಶ್ಯವಿದ್ದಲ್ಲಿ ಅದನ್ನೂ ಕೂಡ ನಾವು ಮಾಡುತ್ತೇವೆ. ಜತೆಗೆ ತನಿಖೆಗೆ ಅವಶ್ಯವಿರುವ ಸ್ಥಳಗಳಿಗೂ ಅವರನ್ನು ಕರೆದುಕೊಂಡು ಹೋಗುತ್ತೇವೆ~ ಎಂದು ಹಿರಿಯ ಪೊಲೀಸ್ ಅಧಿಕಾರಿ ಡಿಸಿಪಿ ಪಿ. ಕರುಣಾಕರನ್ ಅವರು ತಿಳಿಸಿದ್ದಾರೆ.