ಭೋಪಾಲ್, (ಐಎಎನ್ಎಸ್): ಜನವರಿ 8 ರಂದು ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್ನ ಸೋನಾ ಗಾಲಿ ಪ್ರದೇಶದಲ್ಲಿ ಪಾಕಿಸ್ತಾನದ ಸೈನಿಕರ ದಾಳಿಯಲ್ಲಿ ಮೃತರಾದ ಭಾರತದ ಇಬ್ಬರು ಸೈನಿಕರಲ್ಲಿ ಒಬ್ಬರಾದ ಸುಧಾಕರ್ ಸಿಂಗ್ ಕುಟುಂಬಕ್ಕೆ ಭೇಟಿ ನೀಡಿದ ಭೂಸೇನಾ ಮುಖ್ಯಸ್ಥ ಜನರಲ್ ಬಿಕ್ರಂ ಸಿಂಗ್ ಅವರು ಹಣಕಾಸು ಸಹಾಯ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು.