ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿ ಗುತ್ತಿಗೆ: ವಿಚಾರಣೆಗೆ ಅನುಮತಿ ಕೇಳಿದ ಸಿಬಿಐ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಹೈದರಾಬಾದ್ (ಪಿಟಿಐ):  ಸಿಮೆಂಟ್ ಕಂಪೆನಿಯೊಂದಕ್ಕೆ ಗಣಿ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ವೈ.ಶ್ರೀಲಕ್ಷ್ಮಿ ಹಾಗೂ ಆಂಧ್ರ ಪ್ರದೇಶ ಗಣಿ ಮತ್ತು ಭೂಗರ್ಭ ಇಲಾಖೆ ಮಾಜಿ ನಿರ್ದೇಶಕ ವಿ.ಡಿ.ರಾಜಗೋಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ನಿರ್ಧರಿಸಿದೆ.

ಈ ಸಂಬಂಧ ಅದು ಗುರುವಾರ ವಿಶೇಷ ಸಿಬಿಐ ನ್ಯಾಯಾಲಯದ ಅನುಮತಿ ಕೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT