ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು

Last Updated 3 ಅಕ್ಟೋಬರ್ 2012, 18:55 IST
ಅಕ್ಷರ ಗಾತ್ರ

ಬೆಂಗಳೂರು: `ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದು ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ ಕರೆ ನೀಡಿದರು.

ತಿಂಡ್ಲು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ರಮಾನಂದ ಸ್ವಾಮಿಗಳ ಪ್ರತಿಮೆಗಳನ್ನು ಅನಾವರಣಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಇಂದ್ರಸೇನಾ ಸಂಘದವರಿಂದ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ವಿವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ರಾಮಸ್ವಾಮಿ ರೆಡ್ಡಿ ಮತ್ತಿತರ ಉಪಸ್ಥಿತರಿದ್ದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT