ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಗಂದಗೆ, ಉಪಾಧ್ಯಕ್ಷ ರೇವಣಸಿದ್ಧಪ್ಪ ಜಲಾದೆ, ಪ್ರಧಾನ ಕಾರ್ಯದರ್ಶಿ ಬಾಬುವಾಲಿ, ಕಾರ್ಯದರ್ಶಿ ಬಸವರಾಜ ಪವಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕುಶಾಲ್ ಪಾಟೀಲ್ ಗಾದಗಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ರಾಜು ಬಿರಾದಾರ್, ನಗರ ಘಟಕದ ಅಧ್ಯಕ್ಷ
ರಾಜಕುಮಾರ್ ಚಿದ್ರಿ, ಪ್ರಮುಖರಾದ ಶಶಿ ಹೊಸಳ್ಳಿ, ಶಿವಪುತ್ರ ವೈದ್ಯ, ಉಪೇಂದ್ರ ದೇಶಪಾಂಡೆ, ಸುಭಾಷ್ ಮಡಿವಾಳ್ ಇದ್ದರು.