ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡಿಬಂಡೆ: ಕಾಂಗ್ರೆಸ್‌ ಪದಾಧಿಕಾರಿಗಳ ಆಯ್ಕೆ

Last Updated 6 ಜನವರಿ 2014, 6:55 IST
ಅಕ್ಷರ ಗಾತ್ರ

ಗುಡಿಬಂಡೆ: ಪಟ್ಟಣದ ಪ್ರವಾಸಿ ಮಂದಿ­ರ­ದಲ್ಲಿ ಭಾನುವಾರ ನಡೆದ ಸಭೆಯಲ್ಲಿ ತಾಲ್ಲೂಕು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಾಧಿಕಾರಿಗಳ ನೇಮಕ ನಡೆ­ಯಿತು.

ಅಧ್ಯಕ್ಷರಾಗಿ ಸುಬ್ಬರಾಯಪ್ಪ, ಕಾರ್ಯದರ್ಶಿಯಾಗಿ ನರಸಿಂಹಪ್ಪ, ಎಂ, ಶ್ರೀನಿವಾಸಮೂರ್ತಿ, ವಿ.ಶ್ರೀನಿ­ವಾಸ, ಆದಿನಾರಾಯಣಪ್ಪ, ಉಪಾಧ್ಯಕ್ಷರಾಗಿ  ಕೆ.ಎ.ನಾರಾ­ಯಣಸ್ವಾಮಿ, ಎಲ್.ವಿ ಗುರ್ರಪ್ಪ, ತಿಪ್ಪನ್ನ, ಸದಸ್ಯರಾಗಿ ಅಶ್ವತ್ಥಪ್ಪ, ಮುದ್ದುಕೃಷ್ಣ, ಕೆ.ವಿ.ಚಿಕ್ಕನಾರಾಯಣಪ್ಪ, ಬಿ.ಆದಿನಾರಾಯಣಪ್ಪ, ಚಿಕ್ಕ­ವೆಂಕಟೇಶ್, ಜಿ.ಸಿ ಅಶ್ವತ್ಥಪ್ಪ, ವೆಂಕಟೇಶಪ್ಪ, ಓಬಳಪ್ಪ, ಸತ್ಯಪ್ಪ, ಬೈಯಣ್ಣ, ಶಂಕರಪ್ಪ, ಕೆ.ಎಂ.ವೆಂಕಟ­ರೋಣಪ್ಪ, ಸುಬ್ರಮಣ್ಯ, ಪೆದ್ದಾಯಪ್ಪ ನೇಮಕಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ವಿಕೃಷ್ಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT