ಪ್ರತಿಭಟನೆ ನೇತೃತ್ವವನ್ನು ಗ್ರಾ.ಪಂ. ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ, ಜಿಲ್ಲಾ ಕಾರ್ಯದರ್ಶಿ ಮುನಿಕೃಷ್ಣಪ್ಪ, ಸಿಐಟಿಯು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಎಸ್ಎಫ್ಐ ಮುಖಂಡ ಶಿವಪ್ಪ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಿರೆಡ್ಡಿ, ಗ್ರಾ.ಪಂ. ಸಂಘದ ತಾಲ್ಲೂಕು ಅಧ್ಯಕ್ಷ ಗೋವಿಂದ ರೆಡ್ಡಿ, ಕಾರ್ಯದರ್ಶಿ ಅಶೋಕ್, ಖಚಾಂಚಿ ನಾರಾಯಣಸ್ವಾಮಿ ವಹಿಸಿದ್ದರು.