ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುವಾರ, 20-10-1961

Last Updated 19 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಇಂದು
ಬೆಂಗಳೂರು, ಅ. 19 - ಮೈಸೂರು ಪ್ರದೇಶ ಕಾಂಗ್ರೆಸ್ಸಿನ ಚುನಾವಣಾ ಸಮಿತಿಯ ಸಭೆ ನಾಳೆ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಸಮಾವೇಶಗೊಳ್ಳಲಿದೆ.

ಹೌರಾ - ರಾಂಚಿ ರೈಲಿಗೆ ಅಪಘಾತ; 30 ಸಾವು
ಕಲ್ಕತ್ತ, ಅ. 19 - ಹೌರಾ - ರಾಂಚಿ ಎಕ್ಸ್‌ಪ್ರೆಸ್ ರೈಲು ಇಂದು ಬೆಳಗಿನ ಜಾವ 2-30 ಗಂಟೆ ಸಮಯದಲ್ಲಿ ಅಪಘಾತಕ್ಕೀಡಾಗಿ 30 ಮಂದಿ ಪ್ರಯಾಣಿಕರು ಸತ್ತಿದ್ದಾರೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT