ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಲುವಿಗೆ ದೋನಿ ಪ್ರಾರ್ಥನೆ

Last Updated 5 ಫೆಬ್ರುವರಿ 2011, 18:10 IST
ಅಕ್ಷರ ಗಾತ್ರ

ರಾಂಚಿ (ಐಎಎನ್‌ಎಸ್): ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲಬೇಕು ಎಂದು ನಾಯಕ ದೋನಿ ದೇವರಲ್ಲಿ ದುರ್ಗಾದೇವಿ ಯಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

ಶನಿವಾರ ಅವರು ರಾಂಚಿ ಸಮೀಪ ವಿರುವ ದಿವೊರಿ ಗ್ರಾಮದ ಹತ್ತಿರ ವಿರುವ ದುರ್ಗಾ ದೇವಸ್ಥಾನಕ್ಕೆ ನೀಡಿ ‘ಭಾರತ ತಂಡ ವಿಶ್ವಕಪ್’ನಲ್ಲಿ ಪ್ರಶಸ್ತಿ ಗೆಲ್ಲಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ವಿಶ್ವಕಪ್‌ಗೆ ಇನ್ನೂ 13 ದಿನ ಬಾಕಿ ಇರುವುದರಿಂದ ರಾಂಚಿಯಲ್ಲಿ ನಡೆಯುವ 34ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಹಾಗೂ ಮುಕ್ತಾಯ ಸಮಾರಂಭ ದಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನುವುದನ್ನು ಸಹ ದೋನಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT