ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಪಾಲಕೃಷ್ಣ ಪೈಗೆ ಅಕಾಡೆಮಿ ಪ್ರಶಸ್ತಿ ಪ್ರದಾನ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಕನ್ನಡ ಲೇಖಕ ಗೋಪಾಲಕೃಷ್ಣ ಪೈ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸುನಿಲ್ ಗಂಗೋಪಾಧ್ಯಾಯ ಮಂಗಳವಾರ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿದರು. ಪೈ ಅವರ `ಸಪ್ನ ಸಾರಸ್ವತ~ ಕೃತಿಗೆ ಪ್ರಶಸ್ತಿ ದೊರೆತಿದೆ.

ಕೊಂಕಣಿ ಲೇಖಕ ಮೆಲ್ವಿನ್ ರೋಡ್ರಿಗಸ್, ಉರ್ದು ಲೇಖಕ ಖಲೀಲ್ ಮೆಮನ್ ಅವರಿಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಖ್ಯಾತ ಲೇಖಕ ಹಾಗೂ `ಪ್ರಜಾವಾಣಿ~ ಅಂಕಣಕಾರ ರಾಮ ಚಂದ್ರ ಗುಹಾ ಅವರ `ಇಂಡಿಯಾ ಆಫ್ಟರ್ ಗಾಂಧಿ~ ಕೃತಿಗೂ ಪ್ರಶಸ್ತಿ ನೀಡಲಾಗಿದ್ದು ಅವರ ಪರವಾಗಿ ರುಕುಂ ಅಡ್ವಾಣಿ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT