ಇನ್ನೂ 20 ಜನರು ಕಟ್ಟಡದ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ತಲೆ ಮರೆಸಿಕೊಂಡಿರುವ ಕಟ್ಟಡದ ಮಾಲೀಕ ವಿಶ್ವಾಸ್ ದೇಸಾಯಿ ಹಾಗೂ ಗುತ್ತಿಗೆದಾರ ಜೈದೀಪ್ ಸೆಹಗಲ್ ಅವರಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಇಬ್ಬರ ವಿರುದ್ಧ ಶನಿವಾರವೇ ಎಫ್ಐಆರ್ ದಾಖಲಾಗಿದೆ.