ವೇಣುಗೋಪಾಲ್ ಮಾತನಾಡಿ, ‘ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳ ಲಾಗುವುದು’ ಎಂದು ಹೇಳಿದರು.
ಜಿ.ಪಂ. ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಮುಖಂಡ ಸಿದ್ದಲಿಂಗಸ್ವಾಮಿ, ತಾ.ಪಂ. ಮಾಜಿ ಸದಸ್ಯ ಡಿ.ಪಿ. ಪ್ರಕಾಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕಿಟ್ಟಪ್ಪ, ಚಿನ್ನಸ್ವಾಮಿ, ನಾಗರಾಜಪ್ಪ, ಡಿ.ಪಿ. ರಾಜು, ಸೋಮಣ್ಣ ಹಾಜರಿದ್ದರು.