<p>ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ತಂತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸುವ ಸಂದರ್ಭದಲ್ಲಿ ಜನರ ಹಿತವನ್ನೂ ನೋಡಬೇಕು.</p>.<p>ಗ್ರಾಮೀಣ ಜನರು ತಮ್ಮ ಮಕ್ಕಳ ಮದುವೆ ಹಾಗೂ ಇನ್ನಿತರ ಶುಭಕಾರ್ಯ ಮಾಡಲು ನಗರಗಳ ಕಲ್ಯಾಣ ಮಂಟಪಗಳಲ್ಲಿ ದುಬಾರಿ ವೆಚ್ಚ ಮಾಡಿ ಸಾಲಗಾರರಾಗಿ ಕಷ್ಟ ಅನುಭವಿಸುತ್ತಾರೆ.</p>.<p>ಇದನ್ನು ತಪ್ಪಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸರ್ಕಾರದ ವತಿಯಿಂದ ಗ್ರಾಮೀಣ ಕಲ್ಯಾಣ ಮಂಟಪಗಳನ್ನು ಕಟ್ಟಿಸಿ ಅನುಕೂಲ ಮಾಡಿಕೊಡುವ ಅಂಶ ಪ್ರಣಾಳಿಕೆಯಲ್ಲಿ ಇರಲಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ತಂತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸುವ ಸಂದರ್ಭದಲ್ಲಿ ಜನರ ಹಿತವನ್ನೂ ನೋಡಬೇಕು.</p>.<p>ಗ್ರಾಮೀಣ ಜನರು ತಮ್ಮ ಮಕ್ಕಳ ಮದುವೆ ಹಾಗೂ ಇನ್ನಿತರ ಶುಭಕಾರ್ಯ ಮಾಡಲು ನಗರಗಳ ಕಲ್ಯಾಣ ಮಂಟಪಗಳಲ್ಲಿ ದುಬಾರಿ ವೆಚ್ಚ ಮಾಡಿ ಸಾಲಗಾರರಾಗಿ ಕಷ್ಟ ಅನುಭವಿಸುತ್ತಾರೆ.</p>.<p>ಇದನ್ನು ತಪ್ಪಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸರ್ಕಾರದ ವತಿಯಿಂದ ಗ್ರಾಮೀಣ ಕಲ್ಯಾಣ ಮಂಟಪಗಳನ್ನು ಕಟ್ಟಿಸಿ ಅನುಕೂಲ ಮಾಡಿಕೊಡುವ ಅಂಶ ಪ್ರಣಾಳಿಕೆಯಲ್ಲಿ ಇರಲಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>