ಸ್ಥಳಕ್ಕೆ ಸಬ್ ಇನ್ಸ್ಪೆ ಕ್ಟರ್ ಜೆ.ಎನ್.ಆನಂದ್ಕುಮಾರ್ ಆಗಮಿಸಿ ಪ್ರತಿಭಟನಾ ನಿರತರ ಜೊತೆಯಲ್ಲಿ ಮಾತನಾಡಿದರು. ಮೂಲ ಸೌಕರ್ಯ ಹಾಗೂ ಉದ್ಯೋಗ ಖಾತರಿ ಯೋಜನೆ ಹಣದ ವಿತರಣೆ ಬಗ್ಗೆ ಶನಿವಾರ ಅಧಿಕಾರಿಗಳ ಸಮ್ಮುಖದಲ್ಲಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಧರಣಿ ವಾಪಸ್ ಪಡೆದರು.
ಪ್ರತಿಭಟನಾ ನಿರತರದಲ್ಲಿ ಘಂಟಂವಾರಿಪಲ್ಲಿ ಗ್ರಾ.ಪಂ.ಸದಸ್ಯ ನರಸಿಂಹಮೂರ್ತಿ, ಗಂಗರಾಜು, ಗಂಗಪ್ಪ, ಶ್ರೀನಾಥ, ಮಂಜುನಾಥ, ಗಂಗಾಧರ ಹಾಗೂ ಇತರರಿದ್ದರು.