ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿದಾನಂದಮೂರ್ತಿಗೆ ಆರೂಢ ಶ್ರೀ ಪ್ರಶಸ್ತಿ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಕಬೀರಾನಂದಾಶ್ರಮದ ವತಿಯಿಂದ ನೀಡುವ `ಆರೂಢಶ್ರೀ~ ಪ್ರಶಸ್ತಿಗೆ ಈ ಬಾರಿ ಹಿರಿಯ ಸಾಹಿತಿ ಡಾ.ಎಂ. ಚಿದಾನಂದಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರೂ. 25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. 

ಕಬೀರಾನಂದಾಶ್ರಮದ ವತಿಯಿಂದ ಫೆ. 20ರಂದು ಆಯೋಜಿಸಿರುವ ಮಹಾಶಿವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪೀಠಾಧ್ಯಕ್ಷರಾದ ಶಿವಲಿಂಗಾನಂದ ಸ್ವಾಮೀಜಿ ಮಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT