ಕೈಲಾಸ ಮಾನಸ ಸರೋವರವನ್ನು ಪ್ರವಾಸೋಧ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ಮತ್ತು ಉಭಯ ದೇಶಗಳ ನಡುವೆ ಮಾರ್ಗ ನಿರ್ಮಾಣ, ರೈಲ್ವೆ ಯೋಜನೆಗಳಲ್ಲಿ ಸಹಕಾರ, ಔಷಧಿ ಮತ್ತು ಸಾಂಸ್ಕೃತಿಕ ವಿನಿಮಯ ಯೋಜನೆಗಳು ಇದರಲ್ಲಿ ಸೇರಿವೆ.
ಮುಂಬೈ ಮತ್ತು ಶಾಂಘೈ ಮಹಾನಗರಗಳನ್ನು ಅವಳಿ ನಗರಗಳನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೂ ಸಹಿ ಹಾಕುವ ಸಾಧ್ಯತೆಗಳಿವೆ.