ಪ್ರಾಮಾಣಿಕ ಮತ್ತು ದಕ್ಷ ಜನಪ್ರತಿನಿಧಿಗಳನ್ನು ನಾವು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರನೂ ತನ್ನ ಹಕ್ಕನ್ನು ವಿವೇಚನೆಯಿಂದ ಚಲಾಯಿಸಬೇಕು. ಜನರು ತಮ್ಮ ಮೇಲೆ ನಿರೀಕ್ಷೆ ಮತ್ತು ಸದುದ್ದೇಶವನ್ನಿಟ್ಟುಕೊಂಡು ಆಯ್ಕೆ ಮಾಡಿದ್ದಾರೆ ಎನ್ನುವುದನ್ನು ಮನಗಂಡು ಚುನಾಯಿತ ಪ್ರತಿನಿಧಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಾದದ್ದು ಅಗತ್ಯ.
- ಪ್ರಿಯಾಂಕಾ ಉಪೇಂದ್ರ, ನಟಿ