ಬೆಂಗಳೂರು: `ಭ್ರಷ್ಟಾಚಾರ ನಿರ್ಮೂಲನೆಯನ್ನೇ ಮುಖ್ಯ ಧ್ಯೇಯವಾಗಿಸಿಕೊಂಡಿರುವ ಲೋಕಸತ್ತಾ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೂರ್ಣ ಸಿದ್ಧತೆಯನ್ನು ನಡೆಸಿದೆ~ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷೆ ಮತ್ತು ಮುಂದಿನ ಚುನಾವಣೆಯಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಡಾ.ಮೀನಾಕ್ಷಿ ಭರತ್ ಹೇಳಿದರು.