ತಾಲ್ಲೂಕಿನ ಕಲ್ಲಳ್ಳಿ, ರಾಜಾಪುರ, ವೆಂಕಟಗಿರಿ, ಕಾಕುಬಾಳು, ಅಮರಾವತಿ ಸೇರಿದಂತೆ ನಗರದ ಸಾವಿರಾರು ಭಕ್ತರು ಭಾಗವಹಿಸಿದ್ದರು.
ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಿಂದ ನಾಲ್ಕು ಕಿ.ಮೀ. ದೂರದವರೆಗೆ ರಸ್ತೆಯುದ್ದಕ್ಕೂ ಬಿಸಿಲಿನ ಬೇಗೆ ಕಡಿಮೆ ಮಾಡಲು ಭಕ್ತರಿಗೆ ನೀರು, ಪಾನಕ ವಿತರಿಸುವ ವ್ಯವಸ್ಥೆ ಮಾಡಿದ್ದರು.