ಅಧ್ಯಕ್ಷತೆ ವಹಿಸಿದ್ದ ಸಚಿವ ಆನಂದ ಅಸ್ನೋಟಿಕರ ಮತಕ್ಷೇತ್ರದ ಅಭಿವೃದ್ಧಿಯ ವಿವಿಧ ಬೇಡಿಕೆಗಳ ಮನವಿಯನ್ನು ಸಚಿವ ಜಗದೀಶ ಶೆಟ್ಟರ್ ಅವರಿಗೆ ಸಲ್ಲಿಸಿದರು.
ಜಿ.ಪಂ. ಅಧ್ಯಕ್ಷೆ ಸುಮಾ ಲಮಾಣಿ, ಉಪಾಧ್ಯಕ್ಷ ಉದಯ ಡಿ. ನಾಯ್ಕ, ಸದಸ್ಯೆ ಸರಸ್ವತಿ ಗೌಡ, ಪ.ಪಂ. ಅಧ್ಯಕ್ಷ ಭಾಸ್ಕರ ನಾರ್ವೇಕರ, ತಾ.ಪಂ. ಅಧ್ಯಕ್ಷ ಜಗನ್ನಾಥ ಗೌಡ, ಉಪಾಧ್ಯಕ್ಷೆ ದೀಪಾ ಆಗೇರ, ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಕೆ.ಎಚ್. ಗೋಪಾಲಕಷ್ಣ ಗೌಡ ಮುಂತಾದವರು ಉಪಸ್ಥಿತರಿದ್ದರು. ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲ ಯದ ವಿದ್ಯಾರ್ಥಿನಿಯರು ನಾಡಗೀತೆ, ರೈತಗೀತೆ ಪ್ರಸ್ತುತಪಡಿಸಿದರು.
ಜಿಲ್ಲಾಧಿಕಾರಿ ಬಿ.ಎನ್. ಕಷ್ಣಯ್ಯ ಸ್ವಾಗತಿಸಿದರು. ಪ್ರೊ. ಎಸ್.ವಿ. ವಸ್ತ್ರದ ನಿರೂಪಿಸಿದರು. ತಹಸೀಲ್ದಾರ ಡಾ. ಉದಯಕುಮಾರ ಶೆಟ್ಟಿ ಸ್ಮರಣಿಕೆ ಗಳನ್ನು ನೀಡಿದರು. ಉಪವಿಭಾ ಗಾಧಿಕಾರಿ ಸಿ. ವಿಜಯಕುಮಾರ ವಂದಿ ಸಿದರು.