ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪ್ರತಿನಿಧಿಗಳನ್ನುತಿರಸ್ಕರಿಸುವ ಹಕ್ಕು:ಸಿಇಸಿ ವಿರೋಧ

Last Updated 16 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಮೂಲಾಗ್ರ ಚುನಾವಣಾ ಸುಧಾರಣೆಗೆ ಅಣ್ಣಾ ತಂಡ ಒತ್ತಾಯಿಸುತ್ತಿರುವ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಖುರೇಷಿ, `ಜನಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಅಥವಾ ತಿರಸ್ಕರಿಸುವ ಹಕ್ಕಿನ~ ಪರ ವಹಿಸುವುದಿಲ್ಲ ಎಂದಿದ್ದಾರೆ. ಇಂತಹ ನಿಯಮ ರಾಷ್ಟ್ರವನ್ನು `ಅಸ್ಥಿರಗೊಳಿಸುತ್ತವೆ~ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT