ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಿಗೇನು ಲಾಭ? ಮೊಯಿಲಿ ಪ್ರಶ್ನೆ

Last Updated 8 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ವಿ. ಸದಾನಂದ ಗೌಡರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಸಚಿವ ಜಗದೀಶ ಶೆಟ್ಟರ್ ಅವರನ್ನು ಆ ಸ್ಥಾನಕ್ಕೆ ತರುವುದು ಬಿಜೆಪಿಯ ಆಂತರಿಕ ನಿರ್ಧಾರವಾದರೂ, ಇದರಿಂದ ರಾಜ್ಯದ ಜನತೆಗೆ ಆಗುವ ಪ್ರಯೋಜನ ಏನು ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಎಂ. ವೀರಪ್ಪ ಮೊಯಿಲಿ ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಮೊಯಿಲಿ, `ರಾಜ್ಯದಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತ, ಭ್ರಷ್ಟಾಚಾರಕ್ಕೆ ಕೊನೆಯಿಲ್ಲ ಎಂಬ ಸಂದೇಶ ಮುಖ್ಯಮಂತ್ರಿಯವರನ್ನು ಬದಲಾಯಿಸುವ ವರಿಷ್ಠರ ನಿರ್ಧಾರದಿಂದ ರವಾನೆಯಾಗಿದೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT