ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ್ನತ್ ಹುಸೇನ್ ಮಹತ್ವದ ಸಾಕ್ಷಿ

Last Updated 17 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಹೈದರಾಬಾದ್: ಜಗನ್‌ಮೋಹನ್ ರೆಡ್ಡಿ ಅವರ ವಿರುದ್ಧದ ಅಕ್ರಮ ಸಂಪತ್ತು ಪ್ರಕರಣದ ವಿಚಾರಣೆಯಲ್ಲಿ, ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರಿಗೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಜನ್ನತ್ ಹುಸೇನ್ ಅವರು ಮಹತ್ವದ ಸಾಕ್ಷಿಯಾಗಲಿದ್ದಾರೆ.

ಈ ಕುರಿತು ತನಿಖೆ ನಡೆಸಿದ ಸಿಬಿಐ, ಜಗನ್‌ರವರ ತಂದೆ ರಾಜಶೇಖರ ರೆಡ್ಡಿ ಅವರ ಆಪ್ತ ಸಹಾಯಕರಾಗಿದ್ದ ಸುರೀದು ಮತ್ತು ಜನ್ನತ್ ಹುಸೇನ್ ಅವರನ್ನೇ ಪ್ರಮುಖ ಸಾಕ್ಷಿಗಳನ್ನಾಗಿ ಹೆಸರಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT