ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಪ್ರದಾ ವಿರುದ್ಧ ದೂರು

Last Updated 9 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಮುಜಫ್ಫರ್‌ನಗರ (ಪಿಟಿಐ): ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ­ದ್ದಕ್ಕಾಗಿ ರಾಷ್ಟ್ರೀಯ ಲೋಕದಳದ ಬಿಜ್ನೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರದಾ ಹಾಗೂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಜಿತ್‌ ರಾಠಿ ಅವರ ವಿರುದ್ಧ ದೂರು ದಾಖಲಿಸಿ­ಕೊಳ್ಳ­ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾಡಳಿತದ ಅನುಮತಿ ಪಡೆ­ಯದೇ ಜಯಪ್ರದಾ ಅವರು ಮಂಗಳ­ವಾರ ಸಾರ್ವಜನಿಕ ಸಭೆ ನಡೆಸಿದ್ದ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ಮೇಲೂ ಖಟ್ಲೆ: ಸರ್ಕಾರಿ ಕಟ್ಟಡಗಳ ಮೇಲೆ ಪಕ್ಷಗಳ ಬಾವುಟ ಹಾರಿಸಿದ್ದಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಕಾರ್ಯಕರ್ತರ ಮೇಲೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿ­ಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT