ಅಣ್ಣಾಡಿಎಂಕೆ ಸಂಸ್ಥಾಪಕ ಎಂ. ಜಿ. ರಾಚಂದ್ರನ್ (ಎಂಜಿಆರ್) ಅವರ 26ನೇ ಪುಣ್ಯಸ್ಮರಣೆ ಸಂದರ್ಭದಲ್ಲಿ ಪಕ್ಷದ ಬೆಂಬಲಿಗರು ಈ ಪ್ರತಿಜ್ಞೆ ಮಾಡಿದ್ದಾರೆ.ರಾಜ್ಯದಲ್ಲಿ 40 ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಕೆಲಸ ಮಾಡುವ ಮೂಲಕ ಜಯಲಲಿತಾ ಅವರು ದೇಶವನ್ನು ಮುನ್ನಡೆಸಲು ಸಹಾಯ ಮಾಡುತ್ತೇವೆ ಎಂದು ಅವರು ಪ್ರಮಾಣ ಮಾಡಿದರು.