ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯವೊಂದೇ ಗುರಿ: ವಿನಯ್‌

Last Updated 13 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಎದುರಾಳಿ ತಂಡದ ಸಾಮರ್ಥ್ಯ ಮತ್ತು ದೌರ್ಬಲ್ಯದ ಅವಲೋಕನ ಮಾಡುವುದಿಲ್ಲ. ಮುಂದಿನ ಹಾದಿಯ ಚಿಂತೆಯೂ ಇಲ್ಲ. ಪಂದ್ಯ ಗೆಲ್ಲುವುದೊಂದೇ ನಮ್ಮ ಗುರಿ. ಅದಕ್ಕೆ ಬೇಕಾದ ಶ್ರಮ ಹಾಕಲು ಸಿದ್ಧರಾಗಿದ್ದೇವೆ’ ಎಂದು ಕರ್ನಾಟಕ ತಂಡದ ನಾಯಕ ವಿನಯ್‌ ಕುಮಾರ್‌ ಹೇಳಿದರು.
‘ತಂಡದ ಎಲ್ಲಾ ಆಟಗಾರರು ಸಮರ್ಥರಾಗಿದ್ದು ಅಂತಿಮ ಹನ್ನೊಂದರಲ್ಲಿ ಸ್ಥಾನ ಗಳಿಸಲು ತಂಡದೊಳಗೇ ಆರೋಗ್ಯಕರ ಸ್ಪರ್ಧೆ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT